Monday, November 17, 2008

ಕನಸು...!

ಕನಸು ನೂರಾಗಿತ್ತು
ಆದರೆ ಪ್ರಯತ್ನ ಚೂರಾಗಿತ್ತು
ಅದರಿಂದಲೇ, ಅದರಿಂದಲೇ ಹೀಗಾಯ್ತು
ಗಗನ ಕುಸುಮವಾಯಿತು
ಕನಸು ಕೈಗೆಟುಕದಾಯಿತು
ಇದಕೆ ನಾನೆಹೊಣೆ
ಅದಕೆ ನಾ ಹುಡುಕಬಾರದು ಬೇರೆಯವರ ಹೆಣೆ!

1 comment:

Unknown said...

Neevu saagara
Aake ondu nadi
Aa nadi haridu baaradiddare,
Haridu banda nadiyannu svaagathisi
Nimma jeevana sarthakavaaguvudu,

Nataraj Kalyani

ದೇವರನ್ನು ಶಪಿಸಲಿಲ್ಲ, ದೇವರಾದರು!

ಹೊಸಹಳ್ಳಿ ಶಾಂತಪ್ಪ ಎಂದು ಚಿರಪರಿಚಿತರಾದ ಇವರು ಹುಟ್ಟಿದ್ದು 1977 ಜೂನ್ 7 ರಂದು, ಇವರ ಹುಟ್ಟೂರು, ಟಿ ನರಸೀಪುರ ಬಳಿಯ ಮೂಗೂರು ಹೊಸಹಳ್ಳಿ. ಲೇಟ್ ಸುಬ್ಬಪ್ಪ ...