Thursday, September 3, 2009

ನಿನ್ನಿಂದಲೇ...

ಗೆಳತಿ!!!
ಅದಾವ ಕ್ಷಣದಲಿ ನೀ ಸೃಷ್ಟಿಕರ್ತೆಯಾದೆ?
ಅದಾವ ಕ್ಷಣದಲಿ ನನ ಮನಸಿಗೆರಡು ರೆಕ್ಕೆ ಕೊಟ್ಟೆ?
ಹಾರುತ್ತಿದೆ ಮನಸಿಂದು ಸ್ವಚ್ಚಂದವಾಗಿ...
ನಿನ್ನಿಂದಲೇ...

Monday, March 9, 2009

ಪ್ರೀತಿಯಿಂದಲ್ಲ...!!! ದ್ವೇಷದಿಂದ

ಅರಿಯದಾಗಿದೆ ಎಲೆ ಹುಡುಗಿ
ನಿನ್ನುಪಕಾರದಿಂದ ಋಣಮುಕ್ತನಾಗುವ ಬಗೆ
ಗೋರ್ಕಲ್ಲು ನಾ ಶಿಲೆಯಾಗಿಸಿದೆ
ನೀ ದ್ರೋಣಾಚಾರ್ಯ್ಯರ೦ತೆ
ಏಕಲವ್ಯನು ನಾ
ನೀ ದೂರಿದ್ದರು ಸ್ಪೂರ್ತಿಯಾದೆ
ಪ್ರೀತಿಯಿಂದಲ್ಲ...!!! ದ್ವೇಷದಿಂದ.

Tuesday, February 10, 2009

ನೆನಪುಗಳೊಂದಿಗೆ

ನಿನ್ನ ತಿರಸ್ಕಾರದ ನೆನಪುಗಳು ನನ್ನೆಗಲಮೇಲಿನ ಹೆಣ... ಹೊತ್ತಸ್ಟು ದಿನ ನನಗದೆಬಾರ ಮೈಕೊಡವಿ ಮುನ್ನಡೆಯಲೇ ನಾನು???

ಮರೆತವನು ನಾನಲ್ಲ... ಮರೆಸಿದವಳು ನೀನೆ!!!

ಮಾಸುತ್ತಿದೆ ನೆನಪುಗಳ ಭೂತ
ಕಾದು ಕಾದು ಸೋತ ಮನಸು
ಹುಡುಕುತ್ತಿದೆ ಹೊಸ ಆಸರೆಯೊಂದ
ಮರೆತೆನೆಂದು ಶಪಿಸಬೇಡ ಗೆಳತಿ ಮುಂದೊಂದು ದಿನ
ಮರೆವಿನ ಮುಕವಾಡತೊಟ್ಟು ಮುನ್ನೆಡೆಯಬೆಕೆ೦ದ್ದಿದೇನೆ
ಹಣ್ಣೆಲೆ ಅಳುತ್ತಿದೆ, ಚಿಗುರೆಲೆ ನಗುತ್ತಿದೆ ಅದೇ ಗಿಡದಲ್ಲಿ

ದೇವರನ್ನು ಶಪಿಸಲಿಲ್ಲ, ದೇವರಾದರು!

ಹೊಸಹಳ್ಳಿ ಶಾಂತಪ್ಪ ಎಂದು ಚಿರಪರಿಚಿತರಾದ ಇವರು ಹುಟ್ಟಿದ್ದು 1977 ಜೂನ್ 7 ರಂದು, ಇವರ ಹುಟ್ಟೂರು, ಟಿ ನರಸೀಪುರ ಬಳಿಯ ಮೂಗೂರು ಹೊಸಹಳ್ಳಿ. ಲೇಟ್ ಸುಬ್ಬಪ್ಪ ...