ಅರಿಯದಾಗಿದೆ ಎಲೆ ಹುಡುಗಿ
ನಿನ್ನುಪಕಾರದಿಂದ ಋಣಮುಕ್ತನಾಗುವ ಬಗೆ
ಗೋರ್ಕಲ್ಲು ನಾ ಶಿಲೆಯಾಗಿಸಿದೆ
ನೀ ದ್ರೋಣಾಚಾರ್ಯ್ಯರ೦ತೆ
ಏಕಲವ್ಯನು ನಾ
ನೀ ದೂರಿದ್ದರು ಸ್ಪೂರ್ತಿಯಾದೆ
ಪ್ರೀತಿಯಿಂದಲ್ಲ...!!! ದ್ವೇಷದಿಂದ.
Subscribe to:
Posts (Atom)
ಸತ್ತ ಸಂಬಂಧಗಳು
ಸತ್ತ ಸಂಬಂಧಗಳ ಸರತಿ ಸಾಲಿನಲಿ ಸದ್ದಿಲ್ಲದೆ ನಡೆದವನು ನಾನು! ಚುಚ್ಚಿ, ಚಿವುಟಿ, ಮನ ಛಿದ್ರಗೊಳಿಸಿದ್ದು ಇವರೇ ಅಲ್ಲವೇನು!
-
ಜವಬ್ದಾರಿಗಳೆಂಬ ಜಾತ್ರೆಯಲಿ ಕಳೆದುಹೋದವರು ನಾವು ಹಬ್ಬವೋ, ಹರಕೆಯೋ ಕರ್ತವ್ಯದ ಕರೆಗಂಟೆ ಬಾರಿಸುವವರು ನಾವು ಜಾತ್ರೆಯೂ ಜಗಮರೆಸಲಾರದ ಜಟಿಲರು ನಾವು
-
ಸತ್ತ ಸಂಬಂಧಗಳ ಸರತಿ ಸಾಲಿನಲಿ ಸದ್ದಿಲ್ಲದೆ ನಡೆದವನು ನಾನು! ಚುಚ್ಚಿ, ಚಿವುಟಿ, ಮನ ಛಿದ್ರಗೊಳಿಸಿದ್ದು ಇವರೇ ಅಲ್ಲವೇನು!
-
ನಾನು ಯಾರು ಬಲ್ಲೆಯೇನು ಆರೋಗ್ಯದ ಸಿರಿಯು ನಾನು ಪ್ರೋಟೀನು ಐರನ್ನು ಕ್ಯಾಲ್ಸಿಯಂ ಕಣಜ ನಾನು ಅಕ್ಕಿ ಗೋದಿ ಮೈದಕ್ಕೆ ಬದಲಿ ನಾನು ಹಿರಿಯ ಸಿರಿಯ ಸಿರಿಧಾನ್ಯ ನಾನು ಸಮತೋಲನ ಆ...