Monday, November 17, 2008

ಕ್ಷಮಿಸು....!!!

ಮನದ ಮಾತುಗಳನ್ನ,
ಬಚ್ಚಿಡಲಾಗದೆ ಬಿಚ್ಚಿಟ್ಟಿದ್ದಕ್ಕೆ
ಪ್ರಶಾಂತವಾದ ನಿನ್ನ,
ಮನಸಿನಲಿ ಅಲೆ ಹೆಬ್ಬಿಸಿದ್ದಕ್ಕೆ
ಕುಡಿಗಣ್ಣ ನೋಟವನು,
ತಪ್ಪಾಗಿ ಅರ್ಥೈಸಿದಕ್ಕೆ...
ಕ್ಷಮಿಸು  ನನ್ನ...!!!

No comments:

ದೇವರನ್ನು ಶಪಿಸಲಿಲ್ಲ, ದೇವರಾದರು!

ಹೊಸಹಳ್ಳಿ ಶಾಂತಪ್ಪ ಎಂದು ಚಿರಪರಿಚಿತರಾದ ಇವರು ಹುಟ್ಟಿದ್ದು 1977 ಜೂನ್ 7 ರಂದು, ಇವರ ಹುಟ್ಟೂರು, ಟಿ ನರಸೀಪುರ ಬಳಿಯ ಮೂಗೂರು ಹೊಸಹಳ್ಳಿ. ಲೇಟ್ ಸುಬ್ಬಪ್ಪ ...