ಅರಿಯದಾಗಿದೆ ಎಲೆ ಹುಡುಗಿ
ನಿನ್ನುಪಕಾರದಿಂದ ಋಣಮುಕ್ತನಾಗುವ ಬಗೆ
ಗೋರ್ಕಲ್ಲು ನಾ ಶಿಲೆಯಾಗಿಸಿದೆ
ನೀ ದ್ರೋಣಾಚಾರ್ಯ್ಯರ೦ತೆ
ಏಕಲವ್ಯನು ನಾ
ನೀ ದೂರಿದ್ದರು ಸ್ಪೂರ್ತಿಯಾದೆ
ಪ್ರೀತಿಯಿಂದಲ್ಲ...!!! ದ್ವೇಷದಿಂದ.
Subscribe to:
Comments (Atom)
ಸತ್ತ ಸಂಬಂಧಗಳು
ಸತ್ತ ಸಂಬಂಧಗಳ ಸರತಿ ಸಾಲಿನಲಿ ಸದ್ದಿಲ್ಲದೆ ನಡೆದವನು ನಾನು! ಚುಚ್ಚಿ, ಚಿವುಟಿ, ಮನ ಛಿದ್ರಗೊಳಿಸಿದ್ದು ಇವರೇ ಅಲ್ಲವೇನು!
-
ಸತ್ತ ಸಂಬಂಧಗಳ ಸರತಿ ಸಾಲಿನಲಿ ಸದ್ದಿಲ್ಲದೆ ನಡೆದವನು ನಾನು! ಚುಚ್ಚಿ, ಚಿವುಟಿ, ಮನ ಛಿದ್ರಗೊಳಿಸಿದ್ದು ಇವರೇ ಅಲ್ಲವೇನು!
-
ಜವಬ್ದಾರಿಗಳೆಂಬ ಜಾತ್ರೆಯಲಿ ಕಳೆದುಹೋದವರು ನಾವು ಹಬ್ಬವೋ, ಹರಕೆಯೋ ಕರ್ತವ್ಯದ ಕರೆಗಂಟೆ ಬಾರಿಸುವವರು ನಾವು ಜಾತ್ರೆಯೂ ಜಗಮರೆಸಲಾರದ ಜಟಿಲರು ನಾವು
-
ಅಂದೊಮ್ಮೆ ಅಂದಿದ್ದೆ ನೀನಿರದೆ ನಾನಿಲ್ಲ ಒಲವಿಲ್ಲ, ಛಲವಿಲ್ಲ, ಬದುಕಿಲ್ಲ... ಕಳೆದಾಯ್ತು ವರ್ಷಗಳ ನೆನಪುಗಳ ಜೊತೆಯಲಿ ಅರಿತಾಯ್ತು!!! ನೀನಿರದೆ ನಾನುಂಟು ಒಲವುಂಟು, ಚಲವುಂ...