Monday, March 9, 2009

ಪ್ರೀತಿಯಿಂದಲ್ಲ...!!! ದ್ವೇಷದಿಂದ

ಅರಿಯದಾಗಿದೆ ಎಲೆ ಹುಡುಗಿ
ನಿನ್ನುಪಕಾರದಿಂದ ಋಣಮುಕ್ತನಾಗುವ ಬಗೆ
ಗೋರ್ಕಲ್ಲು ನಾ ಶಿಲೆಯಾಗಿಸಿದೆ
ನೀ ದ್ರೋಣಾಚಾರ್ಯ್ಯರ೦ತೆ
ಏಕಲವ್ಯನು ನಾ
ನೀ ದೂರಿದ್ದರು ಸ್ಪೂರ್ತಿಯಾದೆ
ಪ್ರೀತಿಯಿಂದಲ್ಲ...!!! ದ್ವೇಷದಿಂದ.

2 comments:

nenapinangala said...

hi sir tamma nodide chennagi ide

nenapinangala said...

hi sir tamma blog nodide chennagi ide

ದೇವರನ್ನು ಶಪಿಸಲಿಲ್ಲ, ದೇವರಾದರು!

ಹೊಸಹಳ್ಳಿ ಶಾಂತಪ್ಪ ಎಂದು ಚಿರಪರಿಚಿತರಾದ ಇವರು ಹುಟ್ಟಿದ್ದು 1977 ಜೂನ್ 7 ರಂದು, ಇವರ ಹುಟ್ಟೂರು, ಟಿ ನರಸೀಪುರ ಬಳಿಯ ಮೂಗೂರು ಹೊಸಹಳ್ಳಿ. ಲೇಟ್ ಸುಬ್ಬಪ್ಪ ...