ಗೆಳತಿ!!!
ಅದಾವ ಕ್ಷಣದಲಿ ನೀ ಸೃಷ್ಟಿಕರ್ತೆಯಾದೆ?
ಅದಾವ ಕ್ಷಣದಲಿ ನನ ಮನಸಿಗೆರಡು ರೆಕ್ಕೆ ಕೊಟ್ಟೆ?
ಹಾರುತ್ತಿದೆ ಮನಸಿಂದು ಸ್ವಚ್ಚಂದವಾಗಿ...
ನಿನ್ನಿಂದಲೇ...
Thursday, September 3, 2009
Subscribe to:
Post Comments (Atom)
ದೇವರನ್ನು ಶಪಿಸಲಿಲ್ಲ, ದೇವರಾದರು!
ಹೊಸಹಳ್ಳಿ ಶಾಂತಪ್ಪ ಎಂದು ಚಿರಪರಿಚಿತರಾದ ಇವರು ಹುಟ್ಟಿದ್ದು 1977 ಜೂನ್ 7 ರಂದು, ಇವರ ಹುಟ್ಟೂರು, ಟಿ ನರಸೀಪುರ ಬಳಿಯ ಮೂಗೂರು ಹೊಸಹಳ್ಳಿ. ಲೇಟ್ ಸುಬ್ಬಪ್ಪ ...
-
ಗಮ್ಯದೆಡಗಿರಲಿ ನೆಟ್ಟ ನೋಟ ಇಷ್ಟ-ಕಷ್ಟ ಕೊಡದಿರಲಿ ಕಾಟ ಗುರಿಯಮುಂದೆ ನೆಡೆಯದಿರಲಿ ಬೇರಾವ ಮಾಟ ಗಮ್ಯ-ಗೆಲುವಿನ ದಾರಿಯಲಿ ಶ್ರಮ ಮಾರಿಯಂತಿರಲಿ ಭದ್ರ ಬುನಾದಿಯ ದೃಢತೆಯೊಂದು ...
-
ಅಂದೊಮ್ಮೆ ಅಂದಿದ್ದೆ ನೀನಿರದೆ ನಾನಿಲ್ಲ ಒಲವಿಲ್ಲ, ಛಲವಿಲ್ಲ, ಬದುಕಿಲ್ಲ... ಕಳೆದಾಯ್ತು ವರ್ಷಗಳ ನೆನಪುಗಳ ಜೊತೆಯಲಿ ಅರಿತಾಯ್ತು!!! ನೀನಿರದೆ ನಾನುಂಟು ಒಲವುಂಟು, ಚಲವುಂ...
-
ನನ್ನಾಕೆಯ ಆಸೆಗೆ ನಾವಿಕನಾಗಿ ಸಾಗಿತು ಪಯಣ ನಾಗನ ಪೂಜೆಗೆ ಹುತ್ತದ ಸುತ್ತಲೂ ಹಣ್ಣಿನ ರಾಶಿ ಹಾಲು ಹರಿದಿದೆ ಝರಿಯಾಗಿ ಹೂವಿನ ಹಂದರದೊಳದೊಳಗೇ ಮಮ್ಮಲ ಮರುಗಿದ ಮನಸು ಕೂಗಿತು ...
No comments:
Post a Comment