Wednesday, October 26, 2022

ಬೆಳಕಿನಾಚರಣೆಯ ಬಿರುಸು ಬೆಂಕಿಯಲ್ಲಿ ಬೆಂದಿದೆ

ಕೇಳದಾಗಿದೆ ಪ್ರಕೃತಿ ಮಾತೆಯ ಆರ್ತನಾದ
ಈ ಸದ್ದು ಗದ್ದಲಗಳಲ್ಲಿ
ಪಟಾಕಿಯ ಸದ್ದು ಗದ್ದಲಗಳಲ್ಲಿ

ಹೃದಯಗಳೀಗ ಕಂಪಿಸುತ್ತಿವೆ
ಇಂಗಾಲ ತುಂಬಿದೆ ಗಾಳಿಯಿಂದಾಗಿ
ಮತ್ತದೇ ಮನು ಕುಲದ ಆರ್ತನಾದ
ಕೇಳದಾಗಿದೆ ಈ ಪಟಾಕಿಯ ಸದ್ದು ಗದ್ದಲಗಳಲ್ಲಿ

No comments:

ದೇವರನ್ನು ಶಪಿಸಲಿಲ್ಲ, ದೇವರಾದರು!

ಹೊಸಹಳ್ಳಿ ಶಾಂತಪ್ಪ ಎಂದು ಚಿರಪರಿಚಿತರಾದ ಇವರು ಹುಟ್ಟಿದ್ದು 1977 ಜೂನ್ 7 ರಂದು, ಇವರ ಹುಟ್ಟೂರು, ಟಿ ನರಸೀಪುರ ಬಳಿಯ ಮೂಗೂರು ಹೊಸಹಳ್ಳಿ. ಲೇಟ್ ಸುಬ್ಬಪ್ಪ ...