ಆತ್ಮಸಾಕ್ಷಾತ್ಕಾರಕ್ಕಾಗಿ
ಪ್ರಸನ್ನತೆಯ
ಪ್ರಾಪ್ತಿಗಾಗಿ
ನಮ್ಮಾತ್ಮ ಜ್ಯೋತಿಯ ಮನನಕ್ಕಾಗಿ
ಮನು ಮನದ ಮಾನಸಿಕ ನೆಮ್ಮದಿಗಾಗಿ
ಮನುಕುಲದ ಪ್ರಾಣಶಕ್ತಿಯ ಸ್ಥಿರತೆಗಾಗಿ
ನಮ್ಮಾತ್ಮ ಜ್ಯೋತಿಯ ಮನನಕ್ಕಾಗಿ
ಮನು ಮನದ ಮಾನಸಿಕ ನೆಮ್ಮದಿಗಾಗಿ
ಮನುಕುಲದ ಪ್ರಾಣಶಕ್ತಿಯ ಸ್ಥಿರತೆಗಾಗಿ
ಸತ್ತ ಸಂಬಂಧಗಳ ಸರತಿ ಸಾಲಿನಲಿ ಸದ್ದಿಲ್ಲದೆ ನಡೆದವನು ನಾನು! ಚುಚ್ಚಿ, ಚಿವುಟಿ, ಮನ ಛಿದ್ರಗೊಳಿಸಿದ್ದು ಇವರೇ ಅಲ್ಲವೇನು!
No comments:
Post a Comment